
ದೇವನೂರಿನ ಲಕ್ಷ್ಮಿ ರಮಣ

ಜೈಮಿನಿಭಾರತದ ಕರ್ತೃ ಲಕ್ಷ್ಮೀಶ ಕವಿಯ ಸ್ಫೂರ್ತಿಯ ದೇವಸ್ಥಾನ

ಅಯ್ಯನಕೆರೆ, ಸಖರಾಯಪಟ್ಟಣದ ಸಮೀಪ

ತೀರ್ಥಕರೆ ಜಲಪಾತ

ಬಸ್ರಿಕಟ್ಟೆ ಬಾಳೆಹೊಳೆ ಮಧ್ಯೆ ಸಿಗುವ ಸಣ್ಣ ಜಲಧಾರೆ

ಮೇರುತಿಯೆಡೆಗೆ ಹೋಗುವಾಗ

ಕಾಫಿಹಣ್ಣು

ಇಂತದ್ದೇ ಹೂಗಿಡಗಳು ಮೇರುತಿಯಲ್ಲಿ

ಮೇರುತಿಯ ತುತ್ತ ತುದಿಯಲ್ಲಿ ಅಮಿತ್

ಮೇರುತಿ ಹತ್ತಿ ಸುಸ್ತಾಗಿ ಮಲಗಿದ ಅಮಿತ್

ಹೊರನಾಡಿನಲ್ಲಿ ನೆಲದೊಳಗೆ ಅರ್ಧ ಹುದುಗಿ ಕುಳಿತ ಗುಬ್ಬಚ್ಚಿ

ಕೆಮ್ಮಣ್ಣುಗುಂಡಿ ಸಮೀಪದ ಅಬ್ಬೆ ಜಲಪಾತ